News Karnataka Kannada
Saturday, May 04 2024
ದೆಹಲಿ

ದೆಹಲಿ ಕೋರ್ಟ್‌ಗೆ ಹಾಜರಾಗಲಿರುವ ಮನೀಶ್ ಸಿಸೋಡಿಯಾ

Sisodia to appear in Delhi court
Photo Credit : IANS

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶನಿವಾರ ಮಧ್ಯಾಹ್ನ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸಿಸೋಡಿಯಾ ಅವರನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರಲಾಗುವುದು ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ ಮಾಜಿ ಸಚಿವರು ತನಿಖೆಗೆ ಸಮರ್ಪಕವಾಗಿ ಸಹಕರಿಸುತ್ತಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.

ತನಿಖಾ ಸಂಸ್ಥೆಯು ಜನವರಿಯಲ್ಲಿ ಸಿಸೋಡಿಯಾ ಅವರ ಕಚೇರಿಯಿಂದ ಕಂಪ್ಯೂಟರ್ ವಶಪಡಿಸಿಕೊಂಡಿತ್ತು. ಈ ವೇಳೆ ಕಂಪ್ಯೂಟರ್‌ನಿಂದ ಫೈಲ್‌ಗಳು ಮತ್ತು ಇತರ ಡೇಟಾಗಳನ್ನು ಅಳಿಸಿರುವುದು ಕಂಡುಬಂದಿತ್ತು. ಪ್ರಸ್ತುತ ಡಿಲೀಟ್‌ ಆದ ಫೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದವರು ಮರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು