ನವದೆಹಲಿ, ಮೇ.16: ದಕ್ಷಿಣ ದೆಹಲಿಯ ಸಾಕೇತ್ ಪ್ರದೇಶದ ಖಾಸಗಿ ಶಾಲೆಗೆ ಮಂಗಳವಾರ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಉಪ ಕಮಿಷನರ್ (ದಕ್ಷಿಣ) ಚಂದನ್ ಚೌಧರಿ ಪ್ರಕಾರ, ಅಮೃತ ಶಾಲೆಗೆ ಬೆಳಿಗ್ಗೆ 6.33 ಕ್ಕೆ ಮೇಲ್ ಬಂದಿದೆ.
“ಬಾಂಬ್ ಪತ್ತೆ ದಳದವರು ಶಾಲೆಯ ಆವರಣವನ್ನು ಸಂಪೂರ್ಣ ತಪಾಸಣೆ ನಡೆಸಿದರು. ಆದರೆ ಏನೂ ಪತ್ತೆಯಾಗಿಲ್ಲ” ಎಂದು ಡಿಸಿಪಿ ತಿಳಿಸಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ