ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆದ ಮಾರ್ಗವನ್ನು ಬಿಟ್ಟು, ಬೇರೆ ಮಾರ್ಗದಿಂದ ಯಾತ್ರೆ ಹೊರಟಿದ್ದರೆ ಎಂದು, ಅಸ್ಸಾ ಪೊಲೀಸರು, ನ್ಯಾಯ ಯಾತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಸ್ಸಾಂನ ಜರ್ಹತ್ ನಗರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯ ಯಾತ್ರೆಯ ತಂಡ, ಯಾವ ಮಾರ್ಗದಿಂದ ಹೋಗಬೇಕು ಎಂದು ಅನುಮತಿ ಕೋರಿದ್ದರೋ, ಅದನ್ನು ಬಿಟ್ಟು ಬೇರೆ ಮಾರ್ಗದಿಂದ, ನ್ಯಾಯ ಯಾತ್ರೆಗಾಗಿ ಸಾಗಿದ್ದಾರೆ. ಈ ವೇಳೆ ಆ ಮಾರ್ಗದಲ್ಲಿ ಪೊಲೀಸ್ ಬಂದೋಬಸ್ತ್ ಇಲ್ಲದೇ, ಅಲ್ಲಿನವರಿಗೆ ಈ ವಿಷಯ ಗೊತ್ತಿಲ್ಲದೇ, ಆ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ರಾಹುಲ್ ಗಾಂಧಿಯನ್ನು ಕಂಡು, ಜನ ಏಕಾಏಕಿ ಮುಗಿಬಿದ್ದು, ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದೆ.
ಈ ಕಾರಣಕ್ಕೆ ಜೋರ್ಹತ್ ಪೊಲೀಸ್ ಠಾಣೆಯಲ್ಲಿ ಯಾತ್ರೆ, ಮತ್ತು ಕಾರ್ಯಕ್ರಮವನ್ನು ನಿಯೋಜನೆ ಮಾಡಿದವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…