Categories: ಗುಜರಾತ್

ದ್ವಾರಕ: ಹೋಳಿ ಸಂಭ್ರಮ ಮುಗಿಸಿ ಸ್ನಾನಕ್ಕೆ ಹೋಗಿದ್ದ ಐವರು ನೀರುಪಾಲು

ದ್ವಾರಕ:  ಗುಜರಾತ್‌ನ ದೇವಭೂಮಿ ದ್ವಾರಕ ಜಿಲ್ಲೆಯ ಭನ್ವಾಡ್ ಬಳಿ ಹೋಳಿ ಸಂಭ್ರಮ ಮುಗಿಸಿ ಸ್ನಾನಕ್ಕೆ ಹೋಗಿದ್ದ ಐವರು ಹದಿಹರೆಯದ ಬಾಲಕರು ನದಿಯಲ್ಲಿ ಮುಳುಗಿ ಸಾವಿಗೀಡಾಗಿರುವ ದುರಂತ ಘಟನೆ ನಡೆದಿದೆ.

ಹೋಳಿಹಬ್ಬದ ಪ್ರಯುಕ್ತ ಶುಕ್ರವಾರ ಬಣ್ಣದೋಕುಳಿ ಆಡಿದ್ದ ಯುವಕರು ಬಳಿಕ ಸ್ನಾನಕ್ಕೆಂದು ಇಲ್ಲಿನ ತ್ರಿವೇಣಿ ನದಿಗೆ ಹೋಗಿದ್ದರು.

ಆದರೆ ನದಿಯ ಆಳದ ಬಗ್ಗೆ ಗೊತ್ತಿಲ್ಲದೆ ಯುವಕರು ಈಜಲಾಗದೆ ಮುಳುಗಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನದಿಯಲ್ಲಿ ಮುಳುಗಿದ್ದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಭನ್ವಾಡ್ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ನಿಕುಂಜ್ ಜೋಶಿ ಹೇಳಿದ್ದಾರೆ.

Swathi MG

Recent Posts

ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಬರುತ್ತಿರುವ ಭಕ್ತರು

ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು…

7 mins ago

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

31 mins ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

33 mins ago

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

50 mins ago

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ; ದೇಶದಲ್ಲಿ ಪತ್ರಕರ್ತರ ಭದ್ರತೆಗಿಲ್ಲ ಗ್ಯಾರಂಟಿ!

ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…

56 mins ago

ʼಯಾವ ದೇಶದಲ್ಲಿ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುತ್ತೇವೆʼ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…

1 hour ago