News Karnataka Kannada
Sunday, May 12 2024
ಗುಜರಾತ್

ರಾಜ್ಯದಲ್ಲಿ ಆಡಳಿತ ನಡೆಸಲು ನಮಗೊಂದು ಅವಕಾಶ ನೀಡಿ; ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​​ ಅವರಿಗೆ ವಿಚಾರಣೆ ನಡೆಸಿ ಜಾಮೀನು ನೀಡಿದೆ.
Photo Credit :

ಅಹಮದಾಬಾದ್ : ರಾಜ್ಯದಲ್ಲಿ ಆಡಳಿತ ನಡೆಸಲು ನಮಗೊಂದು ಅವಕಾಶ ನೀಡಿ ಎಂದು ಗುಜರಾತ್ ಜನತೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಅಹಮದಾಬಾದ್‌ನಲ್ಲಿ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಆಮ್ ಆದ್ಮಿ ಪಕ್ಷ ಆಯೋಜಿಸಿದ ರೋಡ್ ಶೋದಲ್ಲಿ ಭಾಗವಹಿಸಿದರು.

‘ರಾಜ್ಯದಲ್ಲಿ 25 ವರ್ಷಗಳ ಕಾಲ ಅಧಿಕಾರದಲ್ಲಿರುವ ಬಿಜೆಪಿಯು ದುರಹಂಕಾರದಿಂದ ಕೂಡಿದ್ದು, ಜನ ಸಾಮಾನ್ಯರು ನಮ್ಮ ಪಕ್ಷಕ್ಕೆ ಅವಕಾಶ ನೀಡಬೇಕು’ ಎಂದು ‘ತಿರಂಗ ಗೌರವ ಯಾತ್ರೆ’ ಉದ್ಘಾಟಿಸಿ ಕೇಜ್ರಿವಾಲ್ ಹೇಳಿದರು.ಇದಕ್ಕೂ ಮೊದಲು ಇಬ್ಬರು ನಾಯಕರು ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.

ಇತ್ತೀಚೆಗಷ್ಟೇ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ದಾಖಲಿಸಿತ್ತು. ಈಗ ಗುಜರಾತ್ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು