ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಗುಜರಾತ್ನ ಅಹಮದಾಬಾದ್ನ ಜಗನ್ನಾಥ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಕರ ಸಂಕ್ರಾಂತಿಯ ಹಬ್ಬದ ಆಚರಣೆಯ ಭಾಗವಾಗಿ ಜನರೊಂದಿಗೆ ಗಾಳಿಪಟ ಹಾರಿಸಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ತಿಳಿಸಿದ್ದಾರೆ.
ઉત્તરાયણના પાવન પર્વની સૌને હાર્દિક શુભકામનાઓ. આ પાવન પર્વ આપના જીવનમાં સુખ, સમૃદ્ધિ અને ઉત્તમ સ્વાસ્થ્ય પ્રદાન કરે. pic.twitter.com/dSEuhbm5GG
— Amit Shah (@AmitShah) January 14, 2024