ಗುಜರಾತ್: ಚುನಾವಣೆಯಲ್ಲಿ ೪೦೦ ಸೀಟು ಗೆದ್ದು ಸಂವಿಧಾನವನ್ನು ಬದಯಾಯಿಸುತ್ತೇವೆ ಎನ್ನುತ್ತಿರುವ ಬಿಜೆಪಿ, ಅಲ್ಲಗಳೆದ ವಿಷಯಗಳನ್ನು ಅಧಿಕಾರ ಹಿಡಿಯುತ್ತಿದ್ದಂತೆ ಜಾರಿಗೊಳಿಸುತ್ತದೆ ಎಂದು ಟೀಕಿಸಿದ್ದಾರೆ.
ʼಸಂವಿಧಾನ ಬದಲಾವಣೆಯ ಬಗ್ಗೆ ಬಿಜೆಪಿಯ ಅನೇಕ ನಾಯಕರು, ಮಂತ್ರಿಗಳು ಹಾಗು ಅಭ್ಯರ್ಥಿಗಳು ಮಾತಾಡುತ್ತಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಇಂತಹ ಯಾವುದೇ ಉದ್ದೇಶ ಇಲ್ಲ ಎನ್ನುತ್ತಾರೆ. ಪಕ್ಷದ ಇತಿಹಾಸವನ್ನು ನೋಡಿದರೆ, ಕಿರಿಯ ನಾಯಕರ ಬಾಯಲ್ಲಿ ತಾವು ಮಾಡಬೇಕು ಎಂದುಕೊಂಡಿರುವುದನ್ನು ಹೇಳಿಸಿ ಮೊದಮೊದಲು ಅಲ್ಲಗಳೆಯುತ್ತಾರೆ. ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲಗಲೆದ ವಿಷಯಗಳನ್ನು ಜಾರಿಗೆ ತರುತ್ತಾರೆʼ ಎಂದು ಪ್ರಿಯಾಂಕಾ ದೋಷಾರೋಪಣೆ ಮಾಡಿದ್ದಾರೆ.
ಸಂವಿಧಾನ ಬದಲಾವಣೆಯ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಜನರ ಹಕ್ಕುಗಳನ್ನು ಬಿಜೆಪಿ ಕಸಿಯಬಯಸುತ್ತಿದೆ ಎಂದು ಆರೋಪಿಸಿದ್ದಾರೆ.
ಗುಜರಾತ್ನಲ್ಲಿ ಮೇ ೭ರಂದು ಮತದಾನ ನಡೆಯಲಿದ್ದು, ಜೂ. ೪ರಂದು ಫಲಿತಾಂಶ ಘೋಷಣೆಯಾಗುತ್ತದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…