Categories: ಗುಜರಾತ್

200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ

ಗಾಂಧಿನಗರ: ಗುಜರಾತ್‌ನ ಶ್ರೀಮಂತ ದಂಪತಿ ತಮ್ಮ 200 ಕೋಟಿ ಬೆಲೆ ಬಾಳುವ ಆಸ್ತಿಯನ್ನು ದಾನ ಮಾಡಿ ಅವರು ಸನ್ಯಾಸತ್ವ ಪಡೆದಿದ್ದಾರೆ.ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ ಮತ್ತು ಅವರ ಪತ್ನಿ ಜೈನ ಸಮುದಾಯದ ದೀಕ್ಷೆ ಪಡೆದು ಸನ್ಯಾಸತ್ವ ಪಡೆಯಲು ಸಿದ್ಧರಾಗಿದ್ದಾರೆ. ಸನ್ಯಾಸತ್ವ ಹಿನ್ನಲೆ ಫೆಬ್ರವರಿಯಲ್ಲಿ ತಮ್ಮ 200 ಕೋಟಿ ಆಸ್ತಿಯನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದು ಇದೇ ತಿಂಗಳ ಕೊನೆಯಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.

ವೇಶ್ ದಂಪತಿಯ ಮಕ್ಕಳು ಸಹ 2 ವರ್ಷಗಳ ಹಿಂದೆ ದೀಕ್ಷೆ ಪಡೆದಿದ್ದರು. ಇದೀಗ ಮಕ್ಕಳ ಹೆಜ್ಜೆಯನ್ನೆ ಅನುಸರಿಸಿದ ದಂಪತಿ, ಏಪ್ರಿಲ್ 22 ರಂದು ಪ್ರತಿಜ್ಞೆಯನ್ನು ತೆಗೆದುಕೊಂಡ ನಂತರ, ದಂಪತಿಗಳು ಎಲ್ಲಾ ಕುಟುಂಬ ಸಂಬಂಧಗಳನ್ನು ಕಡಿದುಕೊಳ್ಳಬೇಕಾಗುತ್ತದೆ ಮತ್ತು ಯಾವುದೇ ‘ಭೌತಿಕ ವಸ್ತುಗಳನ್ನು’ ಇಟ್ಟುಕೊಳ್ಳಲು ಅನುಮತಿಸಲಾಗುವುದಿಲ್ಲ. ನಂತರ ಅವರು ಭಾರತದಾದ್ಯಂತ ಬರಿಗಾಲಿನಲ್ಲಿ ನಡೆಯುತ್ತಾರೆ ಮತ್ತು ಭಿಕ್ಷೆಯಿಂದ ಮಾತ್ರ ಬದುಕುತ್ತಾರೆ.

Nisarga K

Recent Posts

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

5 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

28 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

45 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

50 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

2 hours ago