ಅಹಮದಾಬಾದ್: ಗುಜರಾತ್ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು ‘ಭಗವದ್ಗೀತೆ’ ಕುರಿತು ನೂತನ ಪಠ್ಯಪುಸ್ತಕವೊಂದನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಈಗಿರುವ ಶಾಲಾ ಪಠ್ಯ ಪುಸ್ತಕಗಳನ್ನು ಹೊರತುಪಡಿಸಿ 6 ರಿಂದ 8ನೇ ತರಗತಿ ಮಕ್ಕಳು ಇನ್ನು ಭಗವದ್ಗೀತೆಯ ಸಾರಾಂಶವನ್ನೊಳಗೊಂಡ ಮೊದಲ ಭಗವದ್ಗೀತೆ ಪಠ್ಯಪುಸ್ತಕವನ್ನು ಹೆಚ್ಚುವರಿ ಅಧ್ಯಯನ ಮಾಡಲಿದ್ದಾರೆ.
ಇನ್ನು 9 ರಿಂದ 12ನೇ ತರಗತಿಗೆ ಭಗವದ್ಗೀತೆಯ ಮುಂದುವರಿದ ಭಾಗ ಅಥವಾ ‘ಭಗವದ್ಗೀತೆ’ಯ 2ನೇ ಭಾಗವನ್ನು ಮುಂದಿನ ದಿನಗಳಲ್ಲಿ ಅಳವಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.