News Karnataka Kannada
Tuesday, May 07 2024
ಹರ್ಯಾಣ

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ದುರ್ಮರಣ

Two-wheeler collides with govt bus, rider killed
Photo Credit : Pixabay

ಹರಿಯಾಣ: ಅಂಬಾಲಾ ಜಿಲ್ಲೆಯ ಶಹಜಾದ್ಪುರದಲ್ಲಿ ಖಾಸಗಿ ಬಸ್ ಮತ್ತು ಟ್ರೈಲರ್ ನಡುವೆ ಸಂಭವಿಸಿದ ಅಪಘಾತದಲ್ಲಿ 8 ಪ್ರಯಾಣಿಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬಸ್ ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬದ್ದಿಗೆ ಹೋಗುತ್ತಿತ್ತು. ಆರು ಶವಗಳನ್ನು ನಾರಾಯಣಗಢ ಪಟ್ಟಣದ ಸಿವಿಲ್ ಆಸ್ಪತ್ರೆಗೆ ಮತ್ತು ಎರಡು ಶವಗಳನ್ನು ಪಂಚಕುಲ ಪಟ್ಟಣಕ್ಕೆ ಕಳುಹಿಸಲಾಗಿದೆ.

ಗಾಯಗೊಂಡವರನ್ನು ಚಂಡೀಗಢದ ಪಿಜಿಐಗೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು