News Karnataka Kannada
Thursday, May 02 2024
ಹರ್ಯಾಣ

ರಾಜಕೀಯ ಹಿತಾಸಕ್ತಿಗಳಿಗಿಂತ ದೇಶದ ಬಗ್ಗೆ ಯೋಚಿಸಿ ಎಂದ ಅಜ್ಮೀರ್ ದರ್ಗಾದ ದಿವಾನ್

Think of the country rather than political interests: Diwan of Ajmer Dargah
Photo Credit : News Kannada

ಜೈಪುರ: ಹರಿಯಾಣದಲ್ಲಿ ನಡೆಯುತ್ತಿರುವ ಕೋಮುಗಲಭೆ ಕುರಿತು ಅಜ್ಮೀರ್ ದರ್ಗಾದ ದಿವಾನ್ ಸೈಯದ್ ಝೈನುಲ್ ಅಬೇದಿನ್ ತೀವ್ರ ಕಳಕಳಿ ವ್ಯಕ್ತಪಡಿಸಿದ್ದು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಂಡು ಬರಲು ಎಲ್ಲಾ ಧಾರ್ಮಿಕ ಮುಖಂಡರಿಗೆ ಮನವಿ ಮಾಡಿದ್ದಾರೆ.

ರಾಜಕಾರಣಿಗಳು ಸಂಯಮದಿಂದ ವರ್ತಿಸಬೇಕು. ತಾವು ಬಳಸುವ ಭಾಷೆಯ ಮೇಲೆ ನಿಗಾ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಹಿತಾಸಕ್ತಿಗಳಿಗಿಂತ ದೇಶದ ಬಗ್ಗೆ ಯೋಚಿಸಬೇಕಿದೆ. ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಹೇಳಿಕೆ ನೀಡಬೇಡಿ, ಈ ದೇಶಕ್ಕಿಂತ ರಾಜಕೀಯ ದೊಡ್ಡದಲ್ಲ ಎಂಬುದನ್ನು ಮರೆಯದಿರಿ, ಶಾಂತಿ ಕಾಪಾಡಲು ಎಲ್ಲರೂ ಸಾಂಘಿಕ ಪ್ರಯತ್ನ ಅಗತ್ಯ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು