News Karnataka Kannada
Saturday, April 27 2024
ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ

Shimla 03082021
Photo Credit :

ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್‌ ಸಮೀಪ ಮಂಗಳವಾರ ಬೆಳಿಗ್ಗೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಮೂವರು ಸಿಲುಕಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ.

ಮೂವರ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸೊಲಾನ್ ಜಿಲ್ಲೆಯ ಕಸೌಲಿ ಉಪ ವಲಯದ ಪರ್ವಾನೂ ಪಟ್ಟಣದ ಸೆಕ್ಟರ್ 3 ನಲ್ಲಿರುವ ಹೋಟೆಲ್‌ ಸಮೀಪದಲ್ಲಿ ಮುಂಜಾನೆ 2.30ರ ವೇಳೆಯಲ್ಲಿ ಭೂಕುಸಿತ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು