ಉತ್ತರ ಪ್ರದೇಶ: ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುರಸ್ತೆಯಲ್ಲಿ ಬಡಿದಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿ ಮೇಲೆ ಕೆರಳಿ ಕೆಂಡವಾದ ಪತ್ನಿ ಆತನನ್ನ ನೆಲಕ್ಕುರುಳಿಸಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಯಾವ ಕಾರಣಕ್ಕೆ ಈ ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿಲ್ಲ. ಕಿತ್ತಾಟದಲ್ಲಿ ಗಂಡನಿಗೆ ಬಳೆಯ ಕಟ್ಟಿನಿಂದ ಹೆಂಡತಿ ಹೊಡೆದು ನೆಲಕ್ಕೆ ಉರುಳಿಸಿ ಥಳಿಸಿರುವುದು ಸೆರೆಯಾಗಿದೆ.
ಬಳಿಕ ಪತಿಯೂ ಪತ್ನಿ ಮೇಲೆ ಹಲ್ಲೆ ನಡೆಸಿದ್ದು ಇಬ್ಬರೂ ಹೊಡಿ ಬಡಿ ಅಂತ ಕಿತ್ತಾಡಿದ್ದಾರೆ. ದಂಪತಿ ಹೀಗೆ ಕಿತ್ತಾಡ್ತಿದ್ರು ಅಕ್ಕಪಕ್ಕದ ಜನರು ಗಲಾಟೆ ಬಿಡಿಸದೇ ತಮಾಷೆ ನೋಡಿದ್ದಾರೆ. ಅಲ್ಲದೆ ಇದನ್ನ ಕೆಲವರು ಸಂಭ್ರಮಿಸಿದ್ದಾರೆ. ಸದ್ಯ ಈ ದಂಪತಿಯ ಕಿತ್ತಾಟದ ದೃಶ್ಯ ಸಖತ್ ವೈರಲ್ ಆಗ್ತಿದೆ.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…