ಶ್ರೀನಗರ(ಜಮ್ಮು–ಕಾಶ್ಮೀರ): ಇಲ್ಲಿನ ಡಾನ್ಮರ್ ಬಳಿ ಇಬ್ಬರು ಅಪರಿಚಿತ ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರ ಝೋನ್ ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆ ಇಬ್ಬರು ಉಗ್ರರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.
ಇನ್ನೂ ಕಾರ್ಯಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ. ಈ ಸಂಬಂಧ ಕಾಶ್ಮೀರ ಝೋನ್ ಪೊಲೀಸರು ಟ್ವೀಟ್ ಮಾಡಿದ್ದಾರೆ.