News Karnataka Kannada
Tuesday, April 30 2024
ಜಮ್ಮು-ಕಾಶ್ಮೀರ

ಹತ್‌ಲಂಗಾದಲ್ಲಿ ಅಡಗಿದ್ದ ಭಯೋತ್ಪಾದಕನನ್ನು ಹತ್ಯೆ ಗೈದ ಸೇನಾಪಡೆ

ಕಂಕೇರ್​ ಜಿಲ್ಲೆಯ ಹುರ್ತಾರೈ ಕೋಯಲಿಬೆರಾದ ದಕ್ಷಿಣ ಪ್ರದೇಶದ ಅರಣ್ಯದಲ್ಲಿ ಭಾನುವಾರ ಮುಂಜಾನೆ ಗಡಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
Photo Credit : IANS

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್‌ಲಂಗಾದ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಅಡಗಿರುವ ಉಗ್ರಿಗೆ ಶೋಧ ನಡೆಯುತ್ತಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡ ಹತ್‌ಲಂಗಾದ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಪಡೆದಿದ್ದು, ನಂತರ ಎನ್‌ ಕೌಂಟರ್‌ ಆರಂಭಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಹತರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು