News Karnataka Kannada
Tuesday, April 30 2024
ಜಮ್ಮು-ಕಾಶ್ಮೀರ

ಉಗ್ರರ ದಾಳಿಯಿಂದ ಸೇನಾ ವಾಹನದಲ್ಲಿ ಬೆಂಕಿ, ಐವರು ಸೈನಿಕರ ಸಾವು

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ ಅಷ್ಟೊತ್ತಿಗಾಗಲೇ ಚಾಲಕ ಸಜೀವ ದಹನ ಆಗಿದ್ದ.
Photo Credit : IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಭಯೋತ್ಪಾದಕರ ದಾಳಿಯಿಂದ ಸೇನಾ ವಾಹನದಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡು ಐವರು ಯೋಧರು ಸಾವಿಗೀಡಾಗಿದ್ದಾರೆ.

ರಜೌರಿ ವಲಯದ ಭೀಂಬರ್‌ ಗಲ್ಲಿಯಿಂದ ಪೂಂಚ್‌ ಮಾರ್ಗವಾಗಿ ಸಂಚರಿಸುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಉಗ್ರರು ಗ್ರೆನೇಡ್‌ ದಾಳಿ ಮಾಡಿರುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು