ಜಮ್ಮು: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶನಿವಾರ ಜಮ್ಮು ವಿಭಾಗದ ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡಿ, ನಿಯೋಜಿತ ಪಡೆಗಳೊಂದಿಗೆ ಸಂವಾದ ನಡೆಸಿದರು.
ರಜೌರಿ ಮತ್ತು ಪೂಂಚ್ ಜಿಲ್ಲೆಗಳ ಮುಂಚೂಣಿ ಪ್ರದೇಶಗಳಿಗೆ ಸೇನಾ ಸಿಬ್ಬಂದಿ ಮುಖ್ಯಸ್ಥರು (ಸಿಒಎಎಸ್) ಭೇಟಿ ನೀಡಿದ್ದಾರೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
“ಜನರಲ್ ಮನೋಜ್ ಪಾಂಡೆ, ಪೂಂಚ್ ಮತ್ತು ರಜೌರಿ ಸೆಕ್ಟರ್ಗಳ ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡಿದರು ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಿದರು. ಎಲ್ಲಾ ಶ್ರೇಣಿಗಳೊಂದಿಗೆ ಸಂವಹನ ನಡೆಸಿದರು ಮತ್ತು ಅದೇ ಉತ್ಸಾಹದಿಂದ ಕೆಲಸ ಮಾಡುವುದನ್ನು ಮುಂದುವರಿಸುವಂತೆ ಪ್ರೇರೇಪಿಸಿದರು”.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…