News Karnataka Kannada
Friday, May 10 2024
ಜಮ್ಮು-ಕಾಶ್ಮೀರ

ಜಮ್ಮು: ಶ್ರೀನಗರ ಹೆದ್ದಾರಿಯಲ್ಲಿ ರಸ್ತೆ ಅಪಘಾತ. ನಾಲ್ವರು ಅಮರನಾಥ ಯಾತ್ರಿಕರಿಗೆ ಗಾಯ

Uttar Pradesh: Three killed as truck rams into dhaba
Photo Credit :

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಮರನಾಥ ಗುಹಾಂತರ ದೇವಾಲಯಕ್ಕೆ ತೆರಳಿದ್ದ ನಾಲ್ವರು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ.

ಅಮರನಾಥ ಯಾತ್ರೆಯ ಪಹಲ್ಗಾಮ್ ಬೇಸ್ ಕ್ಯಾಂಪ್ ಗೆ  ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವಾಹನವು ಜಮ್ಮು-ಶ್ರೀನಗರ ಹೆದ್ದಾರಿಯ ರಂಬನ್ ಜಿಲ್ಲೆಯ ಶೆರ್ಬಿಬಿ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಈ ಅಪಘಾತದಲ್ಲಿ ನಾಲ್ವರು ಯಾತ್ರಿಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಹಾಜರಿದ್ದ ವೈದ್ಯರು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಗಾಯಗೊಂಡವರನ್ನು ಛತ್ತೀಸ್ಗಢದ ವಿನಾಯಕ್ ಗುಪ್ತಾ, ಅನಿತಾ ಮತ್ತು ಗುಡಿಯಾ ಮತ್ತು ಉತ್ತರ ಪ್ರದೇಶದ ಕುಂದನ್ ಕುಮಾರ್ ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು