News Karnataka Kannada
Saturday, April 27 2024
ಜಮ್ಮು-ಕಾಶ್ಮೀರ

ಆಕಸ್ಮಿಕವಾಗಿ ಸಿಡಿದ ರೈಫಲ್‌ ಗುಂಡು, ಓರ್ವ ಯೋಧ ಸಾವು, ಮತ್ತೋರ್ವನಿಗೆ ಗಾಯ

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ  ವ್ಯಕ್ತಿಯೋರ್ವ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.
Photo Credit : IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

ಸೇನಾ ಶಿಬಿರದೊಳಗೆ ಸೈನಿಕನೊಬ್ಬನ ರೈಫಲ್‌ ಆಕಸ್ಮಿಕವಾಗಿ ಸಿಡಿದ ಕಾರಣ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಆರೋಪಿ ಸೇನಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು