News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಪುಲ್ವಾಮಾ: ಗುಂಡು ಹಾರಿಸಿ ಕಾರ್ಮಿಕರನ್ನು ಕೊಂದ ಉಗ್ರರು

Jammu
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಕಾರ್ಮಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಉತ್ತರ ಪ್ರದೇಶ ಮೂಲದ ಕಾರ್ಮಿಕ ಮುಖೇಶ್ ಕುಮಾರ್ ಎಂಬಾತನನ್ನು ಉಗ್ರರು ಗುಂಡಿಕ್ಕಿ ಕೊಂದು ಹಾಕಿದ್ದಾರೆ.

ಈ ಪ್ರದೇಶವನ್ನು ಸೇನೆ ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಭಾನುವಾರ ಶ್ರೀನಗರ ಜಿಲ್ಲೆಯ ಈದ್ಗಾ ಪ್ರದೇಶದಲ್ಲಿ ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಮಸ್ರೂರ್ ಅಹ್ಮದ್ ವಾನಿ ಎಂಬ ಪೊಲೀಸ್‌ ಇನ್‌ ಸ್ಪೆಕ್ಟರ್‌ ಮೇಲೆ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು