News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಶ್ರೀನಗರ: ಭದ್ರತಾ ಪಡೆಗಳ ಬಂಕರ್ ಮೇಲೆ ಗ್ರೆನೇಡ್ ದಾಳಿ , ಸಿ ಆರ್ ಪಿ ಎಫ್ ಅಧಿಕಾರಿಗೆ ಗಾಯ

Bengaluru hoax bomb call: Search launched to nab miscreants
Photo Credit : IANS

ಶ್ರೀನಗರ: ಶ್ರೀನಗರದಲ್ಲಿ ಶನಿವಾರ ಸಂಜೆ ಭದ್ರತಾ ಪಡೆಗಳ ಬಂಕರ್ ಮೇಲೆ ಉಗ್ರರು ಬಲವಾದ ಹ್ಯಾಂಡ್ ಗ್ರೆನೇಡ್ ಎಸೆದ ಪರಿಣಾಮ ಸಿ ಆರ್ ಪಿ ಎಫ್ಅ ಧಿಕಾರಿಯೊಬ್ಬರು  ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಲಿ ಮಸೀದಿ ಈದ್ಗಾ ಪ್ರದೇಶದಲ್ಲಿ ಸಿ ಆರ್ ಪಿ ಎಫ್ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಗ್ರೆನೇಡ್ ಸ್ಫೋಟಗೊಂಡಿದ್ದು, ಅದರಲ್ಲಿ 161 ಬೆಟಾಲಿಯನ್ನ ಸಿ ಆರ್ ಪಿ ಎಫ್ ಸಬ್ ಇನ್ಸ್ಪೆಕ್ಟರ್ ಪರ್ವೇಜ್ ರಾಣಾಗೆ ಸಣ್ಣಪುಟ್ಟ ಗಾಯಗಳಾಗಿವೆ.

“ಶೋಧಕ್ಕಾಗಿ ಈ ಪ್ರದೇಶವನ್ನು ಸುತ್ತುವರಿಯಲಾಗಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು