ಶ್ರೀನಗರ, ಅ.18: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರ್ಮೆನ್ ಪ್ರದೇಶದಲ್ಲಿ ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಉತ್ತರ ಪ್ರದೇಶದ ಇಬ್ಬರು ಕಾರ್ಮಿಕರು, ಅಂದರೆ ಯುಪಿಯ ಕನೂಜ್ ನಿವಾಸಿಗಳಾದ ಮೊನಿಶ್ ಕುಮಾರ್ ಮತ್ತು ರಾಮ್ ಸಾಗರ್ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಘಟನಾ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ” ಎಂದು ಕಾಶ್ಮೀರ ವಲಯ ಪೊಲೀಸರು ಮಂಗಳವಾರ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ, ಗ್ರೆನೇಡ್ ದಾಳಿ ನಡೆಸಿದ್ದ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಲೀಟಿ ಇಮ್ರಾನ್ ಬಶೀರ್ ಗನಿ ಎಂಬುವವನನ್ನು ಶೋಪಿಯಾನ್ನ ಹರ್ಮೆನ್ನಲ್ಲಿ ಗ್ರೆನೇಡ್ ದಾಳಿ ಮಾಡಿದ ಕಾರಣ ಶೋಪಿಯಾನ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಮತ್ತು ಶೋಧಕಾರ್ಯ ನಡೆಯುತ್ತಿವೆ” ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…