ಇದೇ ವೇಳೆ ದೂರು ನೀಡಿದ ವ್ಯಕ್ತಿಯ ಹಿರಿಯ ಮಗಳು ಸೀಮಾ ಮೇಲೆ ಅನುಮಾನ ವ್ಯಕ್ತವಾಗಿದೆ. ಇದರಂತೆ ಆಕೆಯನ್ನು ವಿಚಾರಣೆಗೊಳಪಡಿಸಿದಾಗ, ಆಕೆ ತನ್ನ ತಂಗಿಯೆ ಮೇಲೆ ಅಸೂಯೆ ಹಾಗೂ ದ್ವೇಷದ ಭಾವನೆ ಹೊಂದಿರುವುದು ಕಂಡು ಬಂದಿದೆ. ಸೀಮಾ ಸಾಲವನ್ನು ಮಾಡಿಕೊಂಡಿದ್ದು, ಇದೇ ವೇಳೆ ತಂಗಿಯ ಮದುವೆಗೆಂದು ಪೋಷಕರು ಚಿನ್ನಾಭರಣ ಹಾಗೂ ಹಣವನ್ನು ಮನೆಯಲ್ಲಿ ಇರಿಸಿರುವುದು ತಿಳಿದುಬಂದಿದ್ದು, ಈಗಾಗಲೇ ತಂಗಿಯ ಮೇಲೆ ಅಸೂಯೆ ಪಡುತ್ತಿದ್ದ ಈಕೆ ಹಣ ಹಾಗೂ ಚಿನ್ನಾಭರಣವನ್ನು ಕದ್ದು, ತನ್ನ ಕಷ್ಟ ದೂರಾಗಿಸಿಕೊಳ್ಳಲು ನಿರ್ಧರಿಸಿದ್ದಾಳೆ. ಇದರಂತೆ ಸಂಚು ರೂಪಿಸಿ ಬಂಗಾರ ಕದ್ದಿರುವುದು ತನಿಖೆಯಲ್ಲಿ ಬಯಲಾಗಿದೆ.
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…