ಅಜಿತ್ ದೋವಲ್ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಬಾಲಿವುಡ್ ಕ್ವೀನ್​ ಕಂಗನಾ

ದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಬಗ್ಗೆ ಕಂಗನಾ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬಾಲಿವುಡ್ ಕ್ವೀನ್ ಕಂಗಾನಾ ರಣಾವತ್ ಫ್ಲೈಟ್ ನಲ್ಲಿ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿದ್ದಾರೆ. ಅಜಿತ್ ದೋವಲ್ ಅವರ ಜೊತೆಗೆ ಸೆಲ್ಫಿ ತೆಗೆದುಕೊಂಡ ಕಂಗನಾ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿದ ಖುಷಿಯಲ್ಲಿರುವ ಕಂಗನಾ, ಈ ಭೇಟಿಯನ್ನು ಅದ್ಬುತ ಕ್ಷಣಗಳು ಎಂದು ವರ್ಣಿಸಿದ್ದಾರೆ. ಕಂಗನಾ ಪೋಸ್ಟ್, ಎಂಥಹ ಅದೃಷ್ಟ ಇದು. ಇಂದು ಬೆಳಿಗ್ಗೆ ವಿಮಾನದಲ್ಲಿ ಅಜಿತ್ ದೋವಲ್ ಅವರ ಪಕ್ಕದಲ್ಲಿ ಕುಳಿತುಕೊಳ್ಳುವ ಅವಕಾಶ ಸಿಕ್ಕಿತು. ‘ತೇಜಸ್’ (ನಮ್ಮ ಸೈನಿಕರಿಗೆ ಮೀಸಲಾದ ಚಿತ್ರ) ಪ್ರಚಾರಕ್ಕೆಂದು ತೆರಳುತ್ತಿದ್ದ ವೇಳೆ, ಪ್ರತಿಯೊಬ್ಬ ಸೈನಿಕನಿಗೂ ಸ್ಫೂರ್ತಿಯಾಗಿರುವ ಅಜಿತ್ ದೋವಲ್ ಸರ್ ಅವರನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು.

ನಾನು ಇದನ್ನು ದೊಡ್ಡ ಶುಭ ಶಕುನವೆಂದು ಪರಿಗಣಿಸುತ್ತೇನೆ. ಜೈ ಹಿಂದ್ ಎಂದು ಕಂಗನಾ ರಣಾವತ್ ಸೋಶಿಯಲ್ ಮೀಡಿಯಾದಲ್ಲಿ ಬರೆದಿದುಕೊಂಡಿದ್ದಾರೆ. ನಟಿಯ ಪೋಸ್ಟ್ ಗೆ ಲೈಕ್ ಗಳ ಸುರಿಮಳೆಯಾಗಿದೆ. ಇನ್ನ ‘ತೇಜಸ್’ ಸಿನಿಮಾದಲ್ಲಿ ಕಂಗನಾ ತೇಜಸ್ ಗಿಲ್ ಎಂಬ ವಾಯುಪಡೆಯ ಪೈಲಟ್ ಪಾತ್ರವನ್ನು ನಿರ್ವಹಿಸಿದ್ದಾರೆ. ಕಂಗನಾ ತೇಜಸ್ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

Ashitha S

Recent Posts

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

3 seconds ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

31 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

1 hour ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

2 hours ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago