ತಿರುವನಂತಪುರಂ: ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪಟ್ಟಣದಲ್ಲಿ ತನ್ನ ಪತಿಯ ಆಹಾರಕ್ಕೆ ಮಾದಕವಸ್ತು ನೀಡಿದ ದೂರಿನ ಮೇರೆಗೆ ಮಹಿಳೆಯನ್ನು ಬಂಧಿಸಲಾಗಿದೆ.
ದಂಪತಿಗಳು 2006 ರಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ತನ್ನ ವ್ಯವಹಾರದಲ್ಲಿ ಕಷ್ಟಪಡುತ್ತಿದ್ದ ಸತೀಶ್, ನಂತರ ಐಸ್ ಕ್ರೀಮ್ ಉದ್ಯಮ ಆರಂಭಿಸಿದ್ದರು.
ಪತಿ ಸತೀಶ್ (38 ವ) ನೀಡಿದ ದೂರಿನ ಮೇರೆಗೆ ಆಶಾ ಸುರೇಶ್ (36 ವ) ಅವರನ್ನು ಪೊಲೀಸರು ಬಂಧಿಸಿದ್ದಾರೆ.
2012 ರಲ್ಲಿ, ದಂಪತಿಗಳು ಪಾಲಕ್ಕಾಡ್ನಲ್ಲಿ ತಮ್ಮ ಸ್ವಂತ ಮನೆಯನ್ನು ಖರೀದಿಸಿದರು.ಆದರೆ ಆಶಾ ಕ್ಷುಲ್ಲಕ ವಿಚಾರಕ್ಕೆ ಸತೀಶ್ ಜೊತೆ ಜಗಳವಾಡುತ್ತಿದ್ದಳು. ಸಮಯ ಕಳೆದಂತೆ, ಸತೀಶ್ ಅವರು ಬಹಳ ಸುಸ್ತಾಗುತ್ತಿದ್ದರು, ವೈದ್ಯರನ್ನು ಸಂಪರ್ಕಿಸಿದ ವೇಳೆ ಅವರು ಸಕ್ಕರೆ ಅಂಶ ಕಡಿಮೆಯಾಗಿರುವುದು ಸುಸ್ತಿಗೆ ಕಾರಣವಾಗಿರಬಹುದು ಎಂದು ಸಲಹೆ ನೀಡಿದ್ದರು. ಆದರೆ, ನಿರಂತರ ಔಷಧ ಸೇವಿಸಿದರೂ ಸತೀಶ್ ಆರೋಗ್ಯ ಸುಧಾರಿಸಿರಲಿಲ್ಲ.
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…