Categories: ಕೇರಳ

ಕೇರಳದಲ್ಲಿ ಆನೆಯ ಕೋಪಕ್ಕೆ ಮಾವುತ ಮೃತ್ಯು

ಕೇರಳ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.

ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್​ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್​ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ.

ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ ಬಡಿದಿದೆ. ಈ ವೇಳೆ ಅಲ್ಲೇ ಇದ್ದ ಮತ್ತೋರ್ವ ಮಾವುತ ಅರವಿಂದ್​ನನ್ನು ರಕ್ಷಿಸಲು ಮುಂದಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು ಅರವಿಂದ್​ ಚಿಕಿತ್ಸೆ ಫಲಿಸದೆ​ ​ಸಾವನ್ನಪ್ಪಿದ್ದಾರೆ.

Chaitra Kulal

Recent Posts

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

6 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

18 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

9 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 hours ago