ತಿರುವನಂತಪುರಂ: ಯೂಟ್ಯೂಬ್ ಚಾನೆಲ್ಗಳಲ್ಲಿ ಮಾನಹಾನಿಕರ ಮತ್ತು ಪ್ರಚೋದಕ ವಿಷಯಗಳನ್ನು ಗಮನಿಸಿ ಅಂತಹ ವಿಡಿಯೋಗಳನ್ನು ನಿರ್ಬಂಧಿಸಲು ವಿಶೇಷ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಗುರುವಾರ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಶಾಸಕ ಪಿ.ವಿ.ಅನ್ವರ್ ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಮೇಲಿನಂತೆ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಕಂಟೆಂಟ್ ಬಗ್ಗೆ ದೂರುಗಳನ್ನು ಪರಿಶೀಲಿಸಲು ರಾಜ್ಯ ಐಟಿ ಕಾರ್ಯದರ್ಶಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ವಿಜಯನ್ ಹೇಳಿದರು. ನ್ಯಾಯಾಲಯದ ನಿರ್ದೇಶನಗಳ ಆಧಾರದ ಮೇಲೆ ನೋಡಲ್ ಅಧಿಕಾರಿಯು ಅಂತಹ ವಿಡಿಯೋಗಳನ್ನು ನಿರ್ಬಂಧಿಸಲು ಸಂಬಂಧಿಸಿದ ಅಧಿಕಾರಿಗೆ ಶಿಫಾರಸು ಮಾಡಬಹುದು ಎಂದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…