ಕೇರಳ: ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.
ಕೇರಳದ ಮಲಪ್ಪುರಂನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಜಾಥಾವನ್ನು ಆಯೋಜಿಸಲಾಗಿತ್ತು. ಜಮಾತ್-ಎ-ಇಸ್ಲಾಮಿಯ ಯುವ ಘಟಕವಾದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಇದನ್ನು ಆಯೋಜಿಸಿತ್ತು. ಭಯೋತ್ಪಾದಕ ಸಂಘಟನೆ ಹಮಾಸ್ನ ನಾಯಕ ಈ ರ್ಯಾಲಿಯಲ್ಲಿ ಆನ್ಲೈನ್ ಮೂಲಕ ಭಾಗಿಯಾಗಿದ್ದರು.
ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.
ಕೇರಳದ ಮಲಪ್ಪುರಂನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಜಾಥಾವನ್ನು ಆಯೋಜಿಸಲಾಗಿತ್ತು. ಜಮಾತ್-ಎ-ಇಸ್ಲಾಮಿಯ ಯುವ ಘಟಕವಾದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಇದನ್ನು ಆಯೋಜಿಸಿತ್ತು. ಭಯೋತ್ಪಾದಕ ಸಂಘಟನೆ ಹಮಾಸ್ನ ನಾಯಕ ಈ ರ್ಯಾಲಿಯಲ್ಲಿ ಆನ್ಲೈನ್ ಮೂಲಕ ಭಾಗಿಯಾಗಿದ್ದರು. ಸದ್ಯ ರ್ಯಾಲಿಯಲ್ಲಿ ಹಮಾಸ್ ನಾಯಕ ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಅದರ ಬಗ್ಗೆ ವಿವಾದ ಎದ್ದಿದೆ.
Some ‘Solidarity Youth Movement’ in #Malapurram, #Kerala today had called the #terrorist outfit Hamas leader Khalid Mishal to address a large audience virtually.
This is the official creative of the event, and one of the many links. (Below)
What exactly is happening in Kerala ?… pic.twitter.com/soB03gxiy6— Anil K Antony (@anilkantony) October 27, 2023