Categories: ಕೇರಳ

ಲಂಡನ್‌ ಪ್ರವಾಸೋದ್ಯಮ ಸ್ಪರ್ಧೆಯಲ್ಲಿ ಕೇರಳ ಪ್ರತಿಕೃತಿಗೆ ಪ್ರಶಸ್ತಿ

ತಿರುವನಂತಪುರಂ: ಲಂಡನ್‌ನ ವರ್ಲ್ಡ್ ಟ್ರಾವೆಲ್ ಮಾರ್ಕೆಟ್ (ಡಬ್ಲ್ಯೂಟಿಎಂ) ನಲ್ಲಿ ಕೇರಳ ಪ್ರವಾಸೋದ್ಯಮದ ಪ್ರತಿಕೃತಿ ಪ್ರಶಸ್ತಿ ಗೆದ್ದುಕೊಂಡಿದೆ. ಕೇರಳ ಪ್ರವಾಸೋದ್ಯಮ ಇಲಾಖೆ ತಯಾರಿಸಿದ ಪೆವಿಲಿಯನ್‌ ಕೇರಳದ ಹಬ್ಬಗಳ “ದಿ ಮ್ಯಾಜಿಕಲ್ ಎವೆರಿಡೇ” ಎಂಬ ಥೀಮ್ ಹೊಂದಿತ್ತು.

ಜೋಡಿ ಎತ್ತುಗಳ ದೈತ್ಯ ಪ್ರತಿಮೆ ಅನ್ನು ಇದು ಒಳಗೊಂಡಿತ್ತು. ಪ್ರಶಸ್ತಿ ಪಡೆದುಕೊಂಡ ಕುರಿತು ಮಾತನಾಡಿರುವ ಕೇರಳ ಪ್ರವಾಸೋದ್ಯಮ ಸಚಿವ ಪಿ.ಎ.ಮೊಹಮ್ಮದ್ ರಿಯಾಸ್, ವಿಶ್ವದ ಅತಿದೊಡ್ಡ ಪ್ರವಾಸೋದ್ಯಮ ಮೇಳಗಳಲ್ಲಿ ಕೇರಳ ಪ್ರಶಸ್ತಿ ಗೆದ್ದಿರುವುದು ನಿಜಕ್ಕೂ ದೊಡ್ಡ ಮನ್ನಣೆಯಾಗಿದೆ ಎಂದು ಹೇಳಿದ್ದಾರೆ. ಈ ಟ್ರಾವೆಲ್‌ ಮಾರ್ಕೆಟ್‌ ನಿಂದಾಗಿ ಕೇರಳಕ್ಕೆ ಪ್ರವಾಸೋದ್ಯಮದಲ್ಲಿ ಅತಿದೊಡ್ಡ ಬೂಸ್ಟ್‌ ಸಿಕ್ಕಿದೆ ಎಂದು ರಾಜ್ಯ ಪ್ರವಾಸೋದ್ಯಮ ಕಾರ್ಯದರ್ಶಿ ಕೆ ಬಿಜು ವಿವರಿಸಿದ್ದಾರೆ.

Ashika S

Recent Posts

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 min ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

4 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

26 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

42 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago