ಕೊಚ್ಚಿ,: ‘ಭಾರತ್ ಜೋಡೋ ಯಾತ್ರೆ’ಗಾಗಿ ಕೇರಳದ ವಿವಿಧೆಡೆ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಬೋರ್ಡ್ಗಳು ಹಾಗೂ ಬ್ಯಾನರ್ಗಳನ್ನು ಅಳವಡಿಸಿರುವುದಕ್ಕೆ ಕೇರಳ ಹೈಕೋರ್ಟ್ ಟೀಕಿಸಿದೆ.
ನ್ಯಾಯಾಲಯದ ಆಪ್ತ ಹರೀಶ್ ವಾಸುದೇವನ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿರ್ದಿಷ್ಟ ರಾಜಕೀಯ ಪಕ್ಷವೊಂದು ನಡೆಸುತ್ತಿರುವ ರ್ಯಾಲಿಗಾಗಿ ಕೇರಳಾದ್ಯಂತ ನಾಮಫಲಕ,ಬ್ಯಾನರ್ಗಳು, ಧ್ವಜಗಳ ಹಾಗೂ ಇತರ ಸಾಮಾಗ್ರಿಗಳನ್ನು ಅಕ್ರಮವಾಗಿ ಅಳವಡಿಸಿರುವುದದಾಗಿ ವಾಸುದೇವ್ ಅವರು ಅರ್ಜಿಯಲ್ಲಿ ಆರೋಪಿಸಿದ್ದರು. ಇದಕ್ಕೆ ಪುರಾವೆಯಾಗಿ ಅವರು ಕೆಲವು ಛಾಯಾಚಿತ್ರಗಳನ್ನು ಕೂಡಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಸಾಮಾಗ್ರಿಗಳನ್ನು ಅಕ್ರಮವಾಗಿ ಹೇಗೆ ಅಳವಡಿಸಲಾಯಿತು ಹಾಗೂ ಯಾಕೆ ಅವುಗಳನ್ನು ತೆಗೆದುಹಾಕಲಾಗಿಲ್ಲ ಎಂಬ ಬಗ್ಗೆ ಉತ್ತರಿಸುವಂತೆಯೂ ನ್ಯಾಯಾಲಯವು ಸ್ಥಳೀಯಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ವರಿಷ್ಠರಿಗೆ ನಿರ್ದೇಶನ ನೀಡಿದೆ.
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ
ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…
ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…