News Karnataka Kannada
Monday, April 29 2024
ಕೇರಳ

ಕೇರಳ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ 5 ದಿನ ಓಪನ್‌!

Sabarimala Ayyappa temple to remain open for 5 days |
Photo Credit : Twitter

ಕೇರಳ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಇಂದಿನಿಂದ ಐದು ದಿನ ತಿಂಗಳ ಪೂಜೆಗಾಗಿ ತೆರೆದಿದೆ. ಹೀಗಾಗಿ, ಭಕ್ತರೂ ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಬಹುದು ಎಂದು ಕೇರಳ ಸರ್ಕಾರ ತಿಳಿಸಿದೆ.

ಶಬರಿಮಲೆಗೆ ಮಾಸಿಕ ಪೂಜಾ ಸಮಯದಲ್ಲಿ ಭೇಟಿ ನೀಡುವ ಭಕ್ತರು ವರ್ಚ್ಯುಯಲ್‌ ಕ್ಯೂ ವ್ಯವಸ್ಥೆಯ ಮೂಲಕ ತಮ್ಮ ಸ್ಲಾಟ್‌ ಬುಕ್ಕಿಂಗ್‌ ಮಾಡಿಕೊಳ್ಳಬೇಕು. ನಂತರ ಶಬರಿಮಲೆಗೆ ಆಗಮಿಸಿ ಅಲ್ಲಿನ ಕಿಯೋಸ್ಕ್‌ಗಳಲ್ಲಿ ಸಂಬಂಧಪಟ್ಟ ಪ್ರವೇಶ ಮಾಹಿತಿಯನ್ನು ಪಡೆಯಬಹುದು ಎಂದು ಕೇರಳ ಸರ್ಕಾರ ತಿಳಿಸಿದೆ.

ಇನ್ನು ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ ದೃಢಪಟ್ಟಿದ್ದರೂ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ. ಹೀಗಾಗಿ ಶಬರಿಮಲೆ ಮಾಸಿಕ ಪೂಜೆಯ ಸಂದರ್ಭದಲ್ಲಿ ಭೇಟಿ ನೀಡುವ ಭಕ್ತರಿಗೆ ಯಾವುದೇ ನಿಯಮಗಳನ್ನು ಹೇರಿ ಇಲ್ಲ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು