ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಲವ್ ಜಿಹಾದ್ ಆಧಾರಿತ ಹಿಂದಿ ಚಲನಚಿತ್ರ “ದಿ ಕೇರಳ ಸ್ಟೋರಿ” ಅನ್ನು ಟೀಕಿಸಿದ್ದಾರೆ, ಇದು ರಾಜಕೀಯ ಲಾಭಕ್ಕಾಗಿ “ಸಂಘ ಪರಿವಾರದ ಪ್ರಚಾರ” ದ ಭಾಗ ಎಂದು ಹೇಳಿದ್ದಾರೆ.
ವಿಜಯನ್ ಭಾನುವಾರ ಫೇಸ್ಬುಕ್ ಪೋಸ್ಟ್ನಲ್ಲಿ, ಕೇರಳವನ್ನು ರಾಕ್ಷಸ ಕೃತ್ಯಗಳ ನಾಡು ಎಂದು ಬಿಂಬಿಸಲು ಇಂತಹ ಚಲನಚಿತ್ರ ತಯಾರಿಸಲಾಗಿದೆ ಎಂದು ಹೇಳಿದ್ದಾರೆ. “ಕೇರಳ ಜಾತ್ಯತೀತ ಭೂಮಿಯನ್ನು ಭಯೋತ್ಪಾದಕರ ಹಾಟ್ ಸ್ಪಾಟ್ ಎಂದು ಬಿಂಬಿಸುವ ಯತ್ನವನ್ನು ಟ್ರೇಲರ್ನಲ್ಲಿ ಕಂಡುಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ. ಕೇರಳದಲ್ಲಿ ರಾಜಕೀಯ ಲಾಭಕ್ಕಾಗಿ ಸಂಘಪರಿವಾರ ನಡೆಸುತ್ತಿರುವ ವಿವಿಧ ಪ್ರಯತ್ನಗಳಲ್ಲಿ ಚಲಚಿತ್ರವೂ ಒಂದು ಎಂದು ಅವರು ಹೇಳಿದ್ದಾರೆ.
ಸಿನಿಮಾದ ಪ್ರಮುಖ ವಿಷಯವಾದ ಲವ್ ಜಿಹಾದ್ ಒಂದು ಕಲ್ಪಿತ ಪಿತೂರಿಯಾಗಿದ್ದು, ಲವ್ ಜಿಹಾದ್ ವಾದವನ್ನು ತನಿಖಾ ಸಂಸ್ಥೆಗಳು, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯವೂ ತಿರಸ್ಕರಿಸಿದೆ ಎಂದು ವಿವರಿಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ವೊಂದರ ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…
ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…
ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…
ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…
ಸೋತು ಸುಣ್ಣವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ಯಾಂಪ್ ಇದೀಗ ಫುಲ್ ಜೋಶ್ನಲ್ಲಿದೆ. ಹ್ಯಾಟ್ರಿಕ್ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…