News Karnataka Kannada
Tuesday, May 07 2024
ಕೇರಳ

ಮೊದಲ ಬಾರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮಂಗಳಮುಖಿ

New Project 2024 01 02t135909.336
Photo Credit : News Kannada

ಕೇರಳ: ಕೇರಳದ ಇತಿಹಾಸದಲ್ಲಿ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ತೃತೀಯಲಿಂಗಿ ಜೋಗಿನಿ ನಿಶಾ ಕ್ರಾಂತಿ ಅವರು ಭಾನುವಾರ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ. ಆಕೆಯ ಟ್ರಾನ್ಸ್‌ಜೆಂಡರ್ ಗುರುತಿನ ಪತ್ರದ ಆಧಾರದ ಮೇಲೆ ಕೇರಳ ಸರ್ಕಾರ ಆಕೆಗೆ ಸ್ವಾಮಿಯ ದರ್ಶನವನ್ನು ಪಡೆಯಲು ಅವಕಾಶ ನೀಡಿತ್ತು. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೃತೀಯಲಿಂಗಿಯೊಬ್ಬರು ಭೇಟಿ ನೀಡಿರುವುದು ಇದೇ ಮೊದಲು.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನರ್ಕಟ್‌ಪಲ್ಲಿ ಮಂಡಲದಲ್ಲಿರುವ ಚೆರ್ವುಗಟ್ಟು ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮೋತ್ಸವಗಳು ನಡೆಯುತ್ತದೆ. ಇಲ್ಲಿನ ಪೂಜೆಗಳಲ್ಲಿ ಮಂಗಳಮುಖಿ ನಿಶಾ ಕ್ರಾಂತಿ ಅವರು ವಾರ್ಷಿಕ ಬ್ರಹ್ಮೋತ್ಸವಗಳಲ್ಲಿ ಮತ್ತು ಪ್ರತಿ ಅಮವಾಸ್ಯೆಯಲ್ಲಿ ಜೋಗಿಣಿಯಾಗಿ ಭಾಗವಹಿಸುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು