ಮಧ್ಯಪ್ರದೇಶ: ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಈಕೆ ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದವಳು. ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ.
ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಮದುವೆಯಾದ ಯುವತಿ. ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್.
ಏಪ್ರಿಲ್ 15ರಂದು ಶಿವಾನಿ ಮದುವೆ ಸಂಭ್ರಮ ಶುರುವಾಗಿತ್ತು. ಮೊದಲ ದಿನ 16 ರಂದು ಮಂಟಪಕ್ಕೆ ಹಳದಿ ಹೂ ಹಾಕುವ ಕಾರ್ಯಕ್ರಮ, ಏಪ್ರಿಲ್ 17 ರಂದು ಮದುವೆ ಮೆರವಣಿಗೆ ಮತ್ತು ಏಪ್ರಿಲ್ 18 ರಂದು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಮದುವೆ ನಡೆಯಿತು.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.