ಭೋಪಾಲ್: ಚುನಾವಣೆ ಗೆಲ್ಲಲು ರಾಜಕೀಯ ವ್ಯಕ್ತಿಗಳು ವಿವಿಧ ಆಮಿಷಗಳನ್ನು ಒಡ್ಡುವುದು ಸಾಮಾನ್ಯ. ನ.17 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ. ಈ ನಡುವೆ ಮಧ್ಯಪ್ರದೇಶದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಚುನಾವಣೆ ಗೆಲ್ಲಲು ಬಾಬಾ ಅವರಿಂದ ಚಪ್ಪಲಿಯಲ್ಲಿ ಹೊಡೆಸಿಕೊಂಡು ಸುದ್ದಿಯಾಗಿದ್ದಾರೆ.
ಫಕೀರ್ ಬಾಬಾ ಅವರು ಕೆಲವೊಮ್ಮೆ ಮುಖ, ಬೆನ್ನು, ಭುಜದ ಮೇಲೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲಿದ್ದ ವ್ಯಕ್ತಿಗಳು ಹೊಡೆಯುವುದನ್ನು ನಿಲ್ಲಿಸಿ ಎಂದು ಹೇಳಿದರೂ ಬಾಬಾ ಹೊಡೆಯುವುದನ್ನು ನಿಲ್ಲಿಸಿರಲಿಲ್ಲ. ಬಾಬಾ ಹೊಡೆಯುತ್ತಿರುವಾಗ ಅಭ್ಯರ್ಥಿ ನಗುತ್ತಲೇ ಇರುತ್ತಿದ್ದರು.
ರಸ್ತೆಯಲ್ಲಿ ತಿರುಗಾಡುವ ಈ ಬಾಬಾ ತನ್ನ ಬಳಿಗೆ ಬರುವ ಜನರಿಗೆ ಚಪ್ಪಲಿಯಿಂದ ಹೊಡೆದು ಆಶೀರ್ವಾದ ಮಾಡುತ್ತಾರೆ. ಅನೇಕ ಜನರು ತಮ್ಮ ದೂರು, ಸಮಸ್ಯೆ ಹೇಳಿಕೊಂಡು ಬಾಬಾಗೆ ಹೊಸ ಚಪ್ಪಲಿಗಳನ್ನು ನೀಡುತ್ತಾರೆ. ಬಾಬಾ ಚಪ್ಪಲಿಯಿಂದ ಹೊಡೆಯುವ ಮೂಲಕ ಆಶೀರ್ವಾದ ಮಾಡುತ್ತಾರೆ ಎಂದು ವರದಿಯಾಗಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.