ಭೋಪಾಲ್: ಮಧ್ಯಪ್ರದೇಶ ನರ್ಮದಪುರಂ ಜಿಲ್ಲೆಯಲ್ಲಿ ಶನಿವಾರ ನದಿಯಲ್ಲಿ ಮುಳುಗಿ ಕನಿಷ್ಠ ಐವರು ಮಕ್ಕಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಆರು ಮಕ್ಕಳು ನರ್ಮದಪುರಂ ಜಿಲ್ಲೆಯ ಹಳ್ಳಿಯಲ್ಲಿರುವ ನದಿಗೆ ಸ್ನಾನ ಮಾಡಲು ಹೋಗಿದ್ದರು. ಈ ಪೈಕಿ ಐವರು ನೀರಿನಲ್ಲಿ ಮುಳುಗಿದ್ದು, ಓರ್ವನನ್ನು ರಕ್ಷಿಸಲಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ನಾಪತ್ತೆಯಾದ ಮಕ್ಕಳ ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೆ ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಿದ್ದಾರೆ. ನದಿಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳನ್ನು ಅನಿಕೇತ್ (17), ಕರಣ್ (15), ಕಿಶನ್ (18), ಸಮೀರ್ (14) ಮತ್ತು ಬ್ರಿಜೇಶ್ (15) ಎಂದು ಗುರುತಿಸಲಾಗಿದೆ.
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…