ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆಗೆ ಒಳಗಾಗಿದ್ದ ಮುಸ್ಲಿಂ ಮಹಿಳೆಯನ್ನು ಭೇಟಿಯಾದ ಶಿವರಾಜ್‌ ಸಿಂಗ್‌

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಇಂದು (ಶನಿವಾರ) ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು.

ಬಿಜೆಪಿಗೆ ಮತ ಹಾಕಿದ ಸಮೀನಾ ಬಿ ಅವರು ತಮ್ಮ ಇಬ್ಬರು ಮಕ್ಕಳನ್ನು ಒಬ್ಬ ಮಗ ಮತ್ತು ಮಗಳನ್ನ ಚೌಹಾಣ್ ಅವರ ಮನೆಗೆ ಕರೆದುಕೊಂಡು ಬಂದಿದ್ದು ಅವರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಅವರಿಗೆ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಿದರು.

ನಾನು ಬಿಜೆಪಿಗೆ ಮತ ಹಾಕಿದ್ದೇನೆ ಎಂದು ತಿಳಿದ ನನ್ನ ಸೋದರ ಮಾವ ಜಾವೇದ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಸಹೋದರ ಶಿವರಾಜ್ ಸಿಂಗ್ ಚೌಹಾಣ್ ಅವರ ಪಕ್ಷಕ್ಕೆ ನಾನು ಏಕೆ ಮತ ಹಾಕಿದ್ದೇನೆ ಎಂದು ಅವರು ಕೇಳಿದ್ದಾರೆ ಎಂದು ಸಮೀನಾ ಹೇಳಿದ್ದಾರೆ.

Gayathri SG

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

4 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

5 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

9 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

19 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

25 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

40 mins ago