ಭೋಪಾಲ್: ಅಯೋಧ್ಯೆ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಕರೆದೊಯ್ದ ಗಂಡನಿಗೆ ವಿಚ್ಚೇದನ ನೀಡಲು ಮುಂದಾದ ಪ್ರಸಂಗ ನಡೆದಿದೆ. ವಿವಾಹವಾಗಿ ಕೇವಲ ಎಂಟು ತಿಂಗಳು ಕಳೆದಿರುವ ದಂಪತಿಯ ವಿಚ್ಛೇದನದ ಅರ್ಜಿಯು ಕೌನ್ಸೆಲಿಂಗ್ ಹಂತದಲ್ಲಿ ಬಾಕಿ ಉಳಿದಿದ್ದು, ಮಹಿಳೆ ಮತ್ತು ಆಕೆಯ ಪತಿ ನಡುವೆ ಸೌಹಾರ್ದಯುತ ಪರಿಹಾರಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ಕೌಟುಂಬಿಕ ನ್ಯಾಯಾಲಯದ ವಿವಾಹ ಸಲಹೆಗಾರ ಶೈಲ್ ಅವಸ್ತಿ ಪಿಟಿಐಗೆ ತಿಳಿಸಿದರು.
ದಂಪತಿ ಕಳೆದ ವರ್ಷ ಮೇ 3 ರಂದು ವಿವಾಹವಾಗಿದ್ದರು. ವಿದೇಶಕ್ಕೆ ಹನಿಮೂನ್ ಹೋಗುವಂತೆ ಮಹಿಳೆ ಹಠ ಹಿಡಿದಿದ್ದಾಳೆ. ಪತಿ ಐಟಿ ವೃತ್ತಿಪರರಾಗಿದ್ದರೆ, ಮಹಿಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.
ಹೆಂಡತಿಗೆ ತಿಳಿಸದೆ ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್ಗಳನ್ನು ಕಾಯ್ದಿರಿಸಿದ್ದಾನೆ ಮತ್ತು ಹೊರಡುವ ಒಂದು ದಿನದ ಮೊದಲು ಪ್ರವಾಸದ ಬಗ್ಗೆ ತಿಳಿಸಿದ್ದ ನೆ.
ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ತನ್ನ ತಾಯಿ ಅಯೋಧ್ಯೆಗೆ ಭೇಟಿ ನೀಡಲು ಬಯಸಿರುವುದಾಗಿ ಪತ್ನಿಗೆ ತಿಳಿಸಿದರು. ಆ ಸಮಯದಲ್ಲಿ ಮಹಿಳೆ ಆಕ್ಷೇಪಿಸಲಿಲ್ಲ ಆದರೆ ಕುಟುಂಬವು ಹಿಂತಿರುಗಿದ ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಂತರ ಅದರ ಜಗಳ ಆಗಿದೆ. ಮಹಿಳೆ ತನ್ನ ಹೇಳಿಕೆಯಲ್ಲಿ ಪುರುಷನು ತನ್ನ ಹೆತ್ತವರನ್ನು ತನಗಿಂತ ಹೆಚ್ಚು ಕಾಳಜಿ ವಹಿಸಿದ್ದಾನೆ ಎಂದು ಮುನಿಸಿಕೊಂಡು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…