News Karnataka Kannada
Thursday, May 16 2024
ಮಹಾರಾಷ್ಟ್ರ

ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳ ತೆರವು

covid case increased
Photo Credit :

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಠಾಕ್ರೆ ಸರ್ಕಾರ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.

ಇಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್​​ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ.

ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು