ಮಹಾರಾಷ್ಟ್ರ : ರಾಜ್ಯದ ಕೊಲ್ಲಾಪುರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗಿಸುತ್ತಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿವೆ ಎಂದು ವರದಿಯಾಗಿದೆ.
ಕೊಲ್ಲಾಪುರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅದರಲ್ಲಿದ್ದ ವಸ್ತುಗಳ ನಾಶದಿಂದ ಕೋಟ್ಯಾಂತರ ರೂ. ನಷ್ಟವಾಗಿದೆ. ಘಟನೆಯಲ್ಲಿ ಸಾವು-ನೋವುಗಳ ಬಗ್ಗೆ ಇನ್ನೂ ತಿಳಿದುಬಂದಿಲ್ಲ.
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…