ಮುಂಬೈ : ಭಾರತೀಯ ನೌಕಾದಳವು ಇಂದು ಇಲ್ಲಿ ಜಲಾಂತರ್ಗಾಮಿ ಐಎನ್ಎಸ್ ವೇಲಾವನ್ನು ಸೇರ್ಪಡೆಗೊಳಿಸಿಕೊಂಡಿದ್ದು, ದೇಶದ ನೌಕಾದಳದ ಹಿರಿಮೆಗೆ ಮತ್ತಷ್ಟು ಮೆರುಗು ನೀಡಿದೆ.
ಇದು ಕಲ್ವರಿ -ವರ್ಗದ ಜಲಾಂತರ್ಗಾಮಿ ಯೋಜನೆ 75ರ ಅಡಿ ಭಾರತೀಯ ನೌಕಾದಳಕ್ಕೆ ಸೇರ್ಪಡೆಯಾಗುತ್ತಿರುವ ಆರು ಜಲಾಂತರ್ಗಾಮಿಗಳ ಪೈಕಿ ನಾಲ್ಕನೇಯದಾಗಿದೆ. ನೌಕಾದಳ ಮುಖ್ಯಸ್ತ ಅಡ್ಮಿರಲ್ ಕರಂಬೀರ್ ಸಿಂಗ್ ಅವರ ಸಮ್ಮುಖದಲ್ಲಿ ಈ ಜಲಾಂತರ್ಗಾಮಿಯನ್ನು ಚಾಲನೆಗೊಳಿಸಲಾಯಿತು.
ನವೆಂಬರ್ 21ರಂದು ನೌಕಾದಳಕ್ಕೆ ಐಎನ್ಎಸ್ ವಿಶಾಖಪಟ್ಟಣಂ ಸಮರ ನೌಕೆ ಸೇರಿತ್ತು. ಕಳೆದ ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಇದು ಭಾರತೀಯ ನೌಕಾದಳಕ್ಕೆ 2ನೇ ಬಾರಿ ಜಲಾಂತರ್ಗಾಮಿಯ ಸೇರ್ಪಡೆಯಾಗಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…