News Karnataka Kannada
Sunday, May 12 2024
ಮಹಾರಾಷ್ಟ್ರ

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ!

Passengers
Photo Credit :

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ವರದಿಯ ಅಗತ್ಯವಿಲ್ಲ ಆದರೆ ಲಸಿಕೆ ಪಡೆದ ಪ್ರಮಾಣ ಪತ್ರ ಕಡ್ಡಾಯವಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಈ ಕುರಿತು ಟ್ವಿಟರ್ ಮೂಲಕ ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ, ಎಲ್ಲಾ ರೀತಿಯ ಸಾರಿಗೆ ವಿಧಾನಗಳ ಮೂಲಕ ( ಬಸ್ಸು, ವಿಮಾನ, ರೈಲು, ಖಾಸಗಿ ವಾಹನ) ಬರುವವರಿಗೆ ಆರ್ ಟಿಪಿಸಿಆರ್ ವರದಿಯ ಅಗತ್ಯವಿಲ್ಲ. ಆದರೆ ಕೊರೊನಾ ಲಸಿಕೆ ಪಡೆದ ಪ್ರಮಾಣಪತ್ರ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು