News Karnataka Kannada
Thursday, May 02 2024
ಮಹಾರಾಷ್ಟ್ರ

ಆಸ್ಪತ್ರೆಯೊಂದರಲ್ಲಿ ಭೀಭತ್ಸ ಘಟನೆ: ರಾತ್ರಿ ಬೆಳಗಾಗೋದರಲ್ಲಿ 17 ರೋಗಿಗಳು ಸಾವು

17 patients die in hospital collapse
Photo Credit : IANS

ಥಾಣೆ: 12 ಗಂಟೆಗಳಲ್ಲಿ 17 ರೋಗಿಗಳು ಸಾವನ್ನಪ್ಪಿದ ಘಟನೆ ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್​ ಆಸ್ಪತ್ರೆಯಲ್ಲಿ ನಡೆದಿದೆ. ಅವರಲ್ಲಿ 12 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ವರದಿಯನ್ನು ಸ್ವತಃ ಆಸ್ಪತ್ರೆಯ ಆಡಳಿತ ಮಂಡಳಿಯೇ ದೃಢಪಡಿಸಿದ್ದು, ಸ್ಥಳೀಯ ಮಟ್ಟದಲ್ಲಿ ಈ ಘಟನೆ ಸಂಚಲನ ಮೂಡಿಸಿದೆ.

ರಾತ್ರಿ ಬೆಳಗಾಗೋದರಲ್ಲಿ ಜನರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಆಡಳಿತದಲ್ಲಿ ಅವ್ಯವಸ್ಥೆ, ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಿಂದ ಈ ಇಷ್ಟೊಂದು ಸಾವು ಸಂಭವಿಸಿದೆ. ಇದರ ಜೊತೆಗೆ ರೋಗಿಗಳ ಸಂಖ್ಯೆಯಲ್ಲೂ ಹೆಚ್ಚಳ ಕಂಡಿದೆ.

ಅದೇ ಊರಿನಲ್ಲಿದ್ದ ಖಾಸಗಿ ಸಿವಿಲ್​ ಆಸ್ಪತ್ರೆಯೊಂದು ಮುಚ್ಚಿರುವ ಕಾರಣ ಆ ಆಸ್ಪತ್ರೆಯಿಂದ ಬಂದ ರೋಗಿಗಳು ಇಲ್ಲಿ ದಾಖಲಾಗಿದ್ದರು. ಹೀಗಾಗಿ ಛತ್ರಪತಿ ಶಿವಾಜಿ ಮಹಾರಾಜ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ ಶುಶ್ರೂಷೆ ಮಾಡಲು ಸಿಬ್ಬಂದಿಗಳು, ವೈದ್ಯರು ಮತ್ತು ವೈದ್ಯಕೀಯ ಸೌಲಭ್ಯಗಳ ಅಸಮರ್ಪಕವಾಗುತ್ತಿರುವುದೇ ಈ ಘಟನೆಗೆ ಕಾರಣ ಎಂದೂ ಹೇಳಲಾಗ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು