ಮುಂಬೈ: ಮಳೆಯ ಕೊರತೆಯಿಂದ ಕಬ್ಬು ಇಳುವರಿ ಕಡಿಮೆಯಾಗಿದೆ. ಇದೇ ಕಾರಣದಿಂದ ಸಕ್ಕರೆ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಈಗಾಗಲೇ ಭಾರತದಿಂದ ಈರುಳ್ಳಿ, ಅಕ್ಕಿ ರಫ್ತಿಗೆ ನಿರ್ಬಂಧ ಹೇರಲಾಗಿದ್ದು, ಹೆಚ್ಚುವರಿಯಾಗಿ ಇದೀಗ ಸಕ್ಕರೆ ಮೇಲೆ ಕೂಡ ರಫ್ತು ನಿರ್ಬಂಧ ಹೇರುವ ಸಾಧ್ಯತೆ ಇದೆ. ವಿಶ್ವ ಮಾರುಕಟ್ಟೆಯಲ್ಲಿ ಭಾರತದ ಸಕ್ಕರೆ ಲಭ್ಯವಿಲ್ಲದ ಕಾರಣ ನ್ಯೂಯಾರ್ಕ್ ಮತ್ತು ಲಂಡನ್ನಲ್ಲಿ ಬೆಲೆ ಏರುವ ಸಾಧ್ಯತೆ ಇದೆ.
ಅಲ್ಲದೆ ಹಣದುಬ್ಬರ ಏರಿಕೆಯಾಗಲಿದೆ. “ನಮ್ಮ ಪ್ರಾಥಮಿಕ ಗಮನವು ಸ್ಥಳೀಯ ಸಕ್ಕರೆಯ ಅವಶ್ಯಕತೆಗಳನ್ನು ಪೂರೈಸುವುದು. ಹೆಚ್ಚುವರಿ ಕಬ್ಬಿನಿಂದ ಎಥೆನಾಲ್ ಅನ್ನು ಉತ್ಪಾದಿಸುವುದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬರುವ ಋತುವಿನಲ್ಲಿ, ರಫ್ತು ಕೋಟಾಗಳಿಗೆ ನಿಯೋಜಿಸಲು ನಮಗೆ ಸಾಕಷ್ಟು ಸಕ್ಕರೆ ಲಭ್ಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…