News Karnataka Kannada
Thursday, May 09 2024
ಮಹಾರಾಷ್ಟ್ರ

ಶಿಂಧೆ ಸರ್ಕಾರ ಸೇರಿದ ಅಜಿತ್‌ ಪವಾರ್‌: ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ

Ajit Pawar
Photo Credit : IANS

ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಅಜಿತ್‌ ಪವಾರ್‌ ನೇತೃತ್ವದಲ್ಲಿ 29 ಶಾಸಕರು, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಬಣದ ಜೊತೆ ಕೈ ಜೋಡಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಶಿವಸೇನೆಯ ಏಕನಾಥ್‌ ಶಿಂಧೆ ಬಣ, ಬಿಜೆಪಿ ಹಾಗೂ ಎನ್‌ಸಿಪಿ ಅಜಿತ್‌ ಪವಾರ್‌ ಬಣ ಕೈ ಜೋಡಿಸಿ ಸರ್ಕಾರ ನಡೆಸುತ್ತಿದೆ. 29 ಶಾಸಕರ ಬೆಂಬಲದೊಂದಿಗೆ ರಾಜಭವನ ತಲುಪಿದ ಪವಾರ್ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನಾವೀಸ್‌ ಸಮ್ಮುಖದಲ್ಲಿ ಪವಾರ್‌ ಸೇರಿದಂತೆ ಇತರ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಶರದ್ ಪವಾರ್ ಏಕಪಕ್ಷೀಯ ನಿರ್ಧಾರಗಳ ಹಿನ್ನಲೆಯಲ್ಲಿ ಎನ್‌ಸಿಪಿಯಲ್ಲಿ ಬಿರುಕು ಏರ್ಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು