News Karnataka Kannada
Tuesday, April 30 2024
ಮಹಾರಾಷ್ಟ್ರ

ಸಾರ್ವಜನಿಕ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಸಂಸ್ಕಾರ : ದೂರು ದಾಖಲು

New Project 2024 01 05t100749.174
Photo Credit : News Kannada

ಥಾಣೆ: ಮಾನವರ ಮೃತದೇಹಗಳನ್ನು ಸುಡುವ ಸರ್ಕಾರಿ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಕ್ರಿಯೆ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನಲ್ಲಿ ನಡೆದಿದೆ. ಈ ಆರೋಪದ ಮೇಲೆ ಮಹಿಳೆ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೀರಾ ಭಾಯಂದರ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ದೂರಿನ ಮೇರೆಗೆ ಬುಧವಾರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 297ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ಚಿತಾಗಾರದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಬೆಕ್ಕಿನ ಅಂತ್ಯಸಂಸ್ಕಾರ ಮಾಡಿದ್ದರು. ತಡವಾಗಿ ದೂರು ದಾಖಲಿಸಿದ ಕಾರಣವನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು