ಮುಂಬೈ: ಶಿವಸೇನೆಯ ಮುಖಂಡ ಸಂಜಯ್ ರಾವತ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಾದ ಬಳಿಕ ಅವರನ್ನು ವಶಕ್ಕೂ ಪಡೆದಿದ್ದರು. ಇದೀಗ ಅವರ ನಿವಾಸದಲ್ಲಿ 11.50 ಲಕ್ಷ ರೂ ಲೆಕ್ಕಕ್ಕೆ ಸಿಗದಂತ ಹಣ ಪತ್ತೆಯಾಗಿದೆ.
ಮುಂಬೈನಲ್ಲಿರುವ ಶಿವಸೇನೆಯ ಮುಖಂಡ ಸಂಜಯ್ ರಾವತ್ ನಿವಾಸದ ಮೇಲೆ ಇಡಿ ಅಧಿಕಾರಿಗಗಳಿಗೆ 11.50 ಲಕ್ಷ ಹಣ ಸಿಕ್ಕಿರೋದಾಗಿ ತಿಳಿದು ಬಂದಿದೆ. ಇದಕ್ಕೆ ಯಾವುದೇ ದಾಖಲೆ ಕೂಡ ನೀಡಿಲ್ಲ ಎಂದು ಹೇಳಲಾಗುತ್ತಿದೆ.
ಇತ್ತ ಸಂಜಯ್ ರಾವತ್ ಪರ ವಕೀಲ ವಿಕ್ರಾಂತ್ ಸಬ್ ಮಾಹಿತಿ ನೀಡಿ, ನಾವು ಹೊಸ ಸಮನ್ಸ್ ಸ್ವೀಕರಿಸಿದ್ದೇವೆ, ಸಂಜಯ್ ರಾವತ್ ಅವರನ್ನು ವಿಚಾರಣೆಗೆ ಕರೆತರಲಾಗಿದೆ. ಅವರು (ಇಡಿ) ಈಗಾಗಲೇ ಅವರು ಮುಖ್ಯವೆಂದು ಭಾವಿಸಿದ ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಕೆಲವು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಪಾತ್ರಾ ಚಾಲ್ಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಅವರು ತೆಗೆದುಕೊಂಡಿಲ್ಲ ಎಂದು ಹೇಳಿದ್ದರು.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…