News Karnataka Kannada
Sunday, April 28 2024
ಮಹಾರಾಷ್ಟ್ರ

ಹೋಟೆಲ್‌ಗೆ ನುಗ್ಗಿದ ದುಷ್ಕರ್ಮಿಗಳು : ‌ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಹಾರಾಷ್ಟ್ರ ಹೋಟೆಲ್‌ ಒಂದರಲ್ಲಿ ಊಟಕ್ಕೆ ಕುಳಿತ್ತಿದ್ದ ಯುವಕನನ್ನು ಹಿಂದೆ ಯಿಂದಬಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
Photo Credit : News Kannada

ಪುಣೆ: ಮಹಾರಾಷ್ಟ್ರ ಹೋಟೆಲ್‌ ಒಂದರಲ್ಲಿ ಊಟಕ್ಕೆ ಕುಳಿತ್ತಿದ್ದ ಯುವಕನನ್ನು ಹಿಂದೆ ಯಿಂದಬಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

https://twitter.com/gyanu999/status/1769210135841591343

ತನ್ನ ಮೂವರು ಸ್ನೇಹಿತರೊಂದಿಗೆ ಊಟಕ್ಕೆ ಮಾಡುತ್ತಿದ್ದ ವೇಳೆ ಇದ್ದಕಿದ್ದಂತೆ ಬಂದ ಮೂವರು ಕೊಲೆ ಗಡುಕರು ಮೊದಲು ಶೂಟ್‌ ಮಾಡಿ ನಂತರ ಮಾರಕಾಸ್ತ್ರಗಳಿಂದ ತಾರಮಾರ ಕೊಚ್ಚಿ ಕೊಲೆ ಮಾಡಿ ಅಲ್ಲಿ ಪರಾರಿಯಾಗಿದ್ದಾರೆ ಇದೀಗ ಈ ದೃಶ್ಯ ಸಿಸಿಟಿವಿ ಯಲ್ಲಿ ಸಂಪೂರ್ಣವಾಗಿ ಸರೆಯಾಗಿದೆ.ಪುಣೆ-ಸೋಲ್ಹಾಪುರ ಹೆದ್ದಾರಿಯ ಇಂದಾಪುರ ಬಳಿಯ ಹೋಟೆಲ್ ಜಗದಂಬಾ ಎಂಬಲ್ಲಿ ಈ ಭೀಕರ ಘಟನೆ ನಡೆದಿದೆ. ಮೃತ ಯುವಕನನ್ನು ಅವಿನಾಶ್ ಬಾಲು ಧನ್ವೆ ಎಂದು ಪೊಲೀಸರು ಗುರುತಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು