News Karnataka Kannada
Tuesday, April 30 2024
ಮಹಾರಾಷ್ಟ್ರ

ಮುಂಬೈ: 101 ದಿನಗಳ ಜೈಲುವಾಸದ ಬಳಿಕ ಸಂಜಯ್ ರಾವತ್ ಗೆ ಜಾಮೀನು

Sanjay Raut questions the need to hold Yogi's roadshow
Photo Credit : IANS

ಮುಂಬೈ: ಸುಮಾರು 101 ದಿನಗಳ ಕಾಲ ಜೈಲಿನಲ್ಲಿ ಕಳೆದ ನಂತರ, ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಶಿವಸೇನೆ (ಯುಟಿ) ಸಂಸದ ಸಂಜಯ್ ರಾವತ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ.

ಗೋರೆಗಾಂವ್ ನ  ಪತ್ರಾ ಚಾಲ್ ಪುನರಾಭಿವೃದ್ಧಿ ಪ್ರಕರಣದಲ್ಲಿ ಉದ್ಭವಿಸಿದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ 31 ರಂದು ಜಾರಿ ನಿರ್ದೇಶನಾಲಯವು ರಾವತ್ ಅವರ ಮೇಲೆ ದಾಳಿ ನಡೆಸಿ ಮರುದಿನ (ಆಗಸ್ಟ್ 1) ಅವರನ್ನು ಬಂಧಿಸಿತ್ತು.

ಇಡಿ ಈ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂಬ ಊಹಾಪೋಹಗಳಿದ್ದರೂ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಫೈರ್ಬ್ರಾಂಡ್ ನಾಯಕನಿಗೆ ಜಾಮೀನು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು