ಮುಂಬೈ: ಉದ್ಧವ್ ಠಾಕ್ರೆ ಅವರು ಶಿವಸೇನಾದ ಮುಖ್ಯಸ್ಥರಾಗಿ ಮುಂದುವರಿಯುತ್ತಾರೆ ಎಂದು ಸಂಸದ ಅರವಿಂದ್ ಸಾವಂತ್ ಗುರುವಾರ ಹೇಳಿದ್ದಾರೆ.
‘ರಾಜಕೀಯ ಪಕ್ಷವಾಗಿ ಶಿವಸೇನಾ ಮತ್ತು ಸೇನಾ ಶಾಸಕಾಂಗ ಪಕ್ಷವು ಎರಡು ವಿಭಿನ್ನ ಘಟಕಗಳು. ಬಂಡಾಯ ಶಾಸಕರ ಗುಂಪಿಗೆ ಮಾನ್ಯತೆ ಇಲ್ಲ. ಮೂರನೇ ಎರಡು ಭಾಗದಷ್ಟು ಶಾಸಕರು ಮತ್ತೊಂದು ಬಣಕ್ಕೆ ಹೋದರೂ, ಉದ್ಧವ್ ಠಾಕ್ರೆ ಶಿವಸೇನಾ ಮುಖ್ಯಸ್ಥರಾಗಿ ಉಳಿಯುತ್ತಾರೆ. ಕಾನೂನಿನ ಪ್ರಕಾರ, ಶಾಸಕಾಂಗ ಪಕ್ಷದ ನಾಯಕರನ್ನು ಅವರು ಮಾತ್ರ ನೇಮಿಸಬಹುದು’ ಎಂದು ಸಾವಂತ್ ವೆಬ್ ಪೋರ್ಟಲ್ಗೆ ತಿಳಿಸಿದ್ದಾರೆ.
‘ಠಾಕ್ರೆ ಮತ್ತು ಶಿವಸೇನಾವನ್ನು ಬೇರ್ಪಡಿಸಲು ಸಾಧ್ಯವಿಲ್ಲ’ ಎಂದು ಸಾವಂತ್ ಪ್ರತಿಪಾದಿಸಿದ್ದಾರೆ. ಆದರೆ ‘ ಶಿಂಧೆ ನೇತೃತ್ವದ ಬಣವೇ ಪಕ್ಷದ ನಿಜವಾದ ಹಕ್ಕುದಾರ ಎಂದು ಶಿವಸೇನಾ ಬಂಡಾಯ ಶಾಸಕ ಗುಲಾಬ್ರಾವ್ ಪಾಟೀಲ್’ ಬುಧವಾರ ಹೇಳಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…